ವಿಜಯಪುರ : ಮಹಾಮಾರಿ ಕೋರೂನಾ ಕಾಯಿಲೆಯಿಂದ ವಿಶ್ವವನ್ನು ರಕ್ಷಿಸಲು ನಾನಾರೀತಿಯ ವಿಧಾನಗಳನ್ನು ಅನುಸರಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಮಾಜಿ ಸಚಿವ ಎಂಬಿ ಪಾಟೀಲ್ ದೇವರ ಮೊರೆ ಹೋಗಿದ್ದಾರೆ. ನಾಡಿನ ಪೂಜ್ಯ ಮಠಾಧೀಶರ ಕರೆಗೆ ಓಗೊಟ್ಟು ಎಂ ಬಿ ಪಾಟೀಲ್ ಇಂದು ಸಂಜೆ ೭.೦೦ ಗಂಟೆಗೆ ಸದಾಶಿವನಗರದ ನಿವಾಸದಲ್ಲಿ ಲಿಂಗ ಪೂಜೆ ಸಲ್ಲಿಸಿದ್ದಾರೆ.
Sign up here to get the latest post directly to your inbox.