ವಿಜಯಪುರ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇ ಬೇಕು ಎಂದು ಹೇಳಿದರುಹೌದು ನಗರದಲ್ಲಿ ಮಾದ್ಯಮ ಪ್ರತಿಕ್ರಿಯೆ ನೀಡಿ ಮಾತನಾಡಿದ ಸಚಿವ ಎಂ. ಬಿ. ಪಾಟೀಲ್ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇ ಬೇಕು ಇನ್ನು ಅಂತಿಮ ತೀರ್ಪು ಬಂದಮೇಲೆ ಹೇಳಿಕೆ ನೀಡಿದರೆ ಸೂಕ್ತ , ಈಗಾ ಬಂದಿರುವ ವರದಿ ಪ್ರಕಾರ ಮೂರು ರಾಜ್ಯಗಳಲ್ಲ...
Read more...Sun, Dec 03, 2023
ವಿಶೇಷ ವರದಿ : ಲವೀನಾ ಸೋನ್ಸ್ : ಶ್ರೀ ಕನಕದಾಸರು (೧೫೦೯-೧೬೦೯) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸ...
Read more...Thu, Nov 30, 2023
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ ಪಾಲಿಕೆಯ ಸಿಬ್ಬಂದಿಯಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು. ಹೌದು ಬೆಳಿಗ್ಗೆಯೇ ಚರಂಡಿಯಲ್ಲಿ ನಾಯಿ ಬಿದ್ದಿತ್ತು ...
Read more...Wed, Nov 22, 2023
ಬೆಂಗಳೂರು : ಬಹುದಿನಗಳಿಂದ ಗೊಂದಲಕ್ಕೆ ಕಾರಣವಾಗಿದ್ದ ಪ್ರತಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ ಬಿದ್ದಿದೆ.ಹೌದು ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ ,ಆರ್. ಅಶೋಕ್ ಅವರು ಕಳೆದ 45 ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರು ಹಾಗೂ 7 ಬಾರಿ ಶಾಸಕರಾಗಿ ಆಯ್ಕೆಯಾಗಿ ಹಲವು ಬಾರಿ ಸಚಿವರಾಗಿ ಕಾರ್ಯನಿರ್...
Read more...Fri, Nov 17, 2023
ಬೆಂಗಳೂರು : ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಪುತ್ರ ಮತ್ತು ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕ ಮಾಡಿ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ಬಹು ದಿನಗಳಿಂದ ಕೇಳಿ ಬರುತ್ತಿದ್ದ ರಾಜ...
Read more...Fri, Nov 10, 2023
ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಆಡಳಿತ ನಡೆಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಾಂಗಲ್ಯ ಮತ್ತು ಕಾಲುಂಗುರುಗಳು ತೆಗೆಯುವಂತೆ ಮಾಡುವ ಮೂಲಕ ಭಾರತದ ನಾರಿಯರಿಗೆ ಮಾಡಿದ ಅವಮಾನವಾಗಿದ್ದು ಈ ಮೂಲಕ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಧೋರಣೆ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯೆ ...
Read more...Thu, Nov 09, 2023
ಸೋಮವಾರದ ದಿನ ಭವಿಷ್ಯ ಮೇಷ ರಾಶಿ.ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಕಠಿಣ ಪರಿಶ್ರಮದಿಂದ ದೂರ ಪ್ರಯಾಣ ಮಾಡಬೇಕಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ.ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಒತ್ತಡಗಳು ...
Read more...Mon, Nov 06, 2023
ಹುಬ್ಬಳ್ಳಿ : ದೆಹಲಿ ಪೊಲೀಸರು, ಉಗ್ರರ ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ನಂಟು ಹೊಂದಿದ ಉಗ್ರರರನ್ನು ಸೆರೆ ಹಿಡಿದಿದ್ದರು. ಆ ಉಗ್ರರರು ಹುಬ್ಬಳ್ಳಿ ಧಾರವಾಡ ಹೆಸರನ್ನು ಹೇಳಿದ್ದಾರೆಂದು ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದ್ದು ಹೀಗೆ...ನಾವು ದೆಹಲಿ ಪೊಲೀಸರ ಜೊತೆ ಹೈಲೇವೆಲ್ ಟಚ್ಲ್ಲಿದ್ದೇವೆ. ...
Read more...Tue, Oct 03, 2023
Tweeter War : ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದೆ...👇ಕಾಂಗ್ರೆಸ್ ನ ಟ್ವೀಟ್ 👇🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.�...
Read more...Sat, Jul 01, 2023
ಬೆಂಗಳೂರು : ರಾಜ್ಯಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ...ಹೌದು ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಿ ಸಿಹಿ ನಿದ್ದೆಯಲ್ಲಿದ್ದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ...
Read more...Wed, Jun 28, 2023
ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ಯಾದಗಿರಿ, ವ...
Read more...Mon, Jun 26, 2023
ಬೆಂಗಳೂರು : ಕಳೆದೆರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರ ಸತತವಾಗಿ ಇಳಿಕೆ ಕಂಡಿದೆ...ರಾಜ್ಯ ರಾಜಧಾನಿಯಲ್ಲಿ ಇಂದು 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 60,060 ₹ ಇದ್ದರೆ 22ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 55,030 ₹ ಇದೆ...ಇನ್ನುಳಿದಂತೆ 1 ಕೆ.ಜಿ. ಬೆಳ್ಳಿ ಬೆಲೆ 69,692 ₹ ಇದ್ದು ; 10 ಗ್ರಾಂ ಬೆಳ್ಳಿ ಬೆಲೆ 6,969 ₹ ಇ...
Read more...Fri, Jun 23, 2023
ಬೆಂಗಳೂರು: ಏಕಕಾಲದಲ್ಲಿ ಐದು ಗ್ಯಾರಂಟಿ ಜಾರಿಗೆಗೋಳಿಸಿದ್ದಾರೃ ಸಿಎಂ ಸಿದ್ದರಾಮಯ್ಯ ಹೌದು ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ಸಚಿವ ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿಗೆ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಯಾವುದೇ ...
Read more...Fri, Jun 02, 2023
ಬೆಂಗಳೂರು : ರಾಜ್ಯಾದ್ಯಂತ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜೂ.15ರವರೆಗೆ ವಿಸ್ತರಣೆಯಾಗಿದೆ ಎಂದು ಸಾರಿಗೆ ಇಲಾಖೆ ಅಧಿಕೃತವಾಗಿ ತಿಳಿಸಿದೆ...ಈ ಬಾರಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪ...
Read more...Wed, May 31, 2023
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹೌದು ಹಣಕಾಸು ಖಾತೆಯನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯಲ್ಲಿಯೇ ಇರಿಸಿಕೊಂಡಿದ್ದು , ಇನ್ನೂ ನೂತನ ಸಚಿವರ ಪ್ರಮಾಣ ವಚನ ಬೆನ್ನಲ್ಲೇ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಲಾಗಿದೆ, ಈ ಪಟ್ಟಿಯನ್ನು ಇಂದು ಸಂಜೆ ಮುಖ್ಯಮಂತ್ರಿ ರಾಜಭವನಕ್ಕೆ ಕಳಿಸಿಕೊಡ...
Read more...Sat, May 27, 2023
ಬೆಂಗಳೂರು : ಧಾರಾಕಾರ ಮಳೆಯಿಂದಾಗಿ ಕೆ.ಆರ್ ಸರ್ಕಲ್ ಅಂಡರ್'ಪಾಸ್ ನ ನೀರಿನಲ್ಲಿ ಸಿಲುಕಿ ಐಟಿ ಉದ್ಯೋಗಿ ಭಾನುರೇಖಾ ಅವರು ಮೃತಪಟ್ಟ ಸುದ್ದಿ ತಿಳಿದು ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಸಚಿವ ರಾಮಲಿಂಗಾರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ... ಈ ವೇಳೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಳೆಯಾಗುವ ...
Read more...Mon, May 22, 2023
ಬೆಂಗಳೂರು : ಕಾಂಗ್ರೆಸ್ ಬಹುಮತ ಸಾಧಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಐದು ಗ್ಯಾರಂಟಿಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ...ಈ ಕುರಿತು ಮಾತನಾಡಿರುವ ಸಿದ್ದರಾಮಯ್ಯ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಮಾತ್ರವಲ್ಲ ನೆಮ್ಮದಿಯನ್ನು ಕೂಡ ಗ್ಯಾರಂಟಿ ನೀಡುತ್ತೇವೆ ಎಂದು ...
Read more...Sat, May 13, 2023
ಗದಗ : ರಾಜ್ಯ ವಿಧಾನಸಭಾ ಚುನಾವಣೆಯ ಗದಗ, ಕೂಡ್ಲಿಗಿ, ಚಾಮರಾಜ ನಗರ,ಕಲಘಟಗಿ ಕ್ಷೇತ್ರದ ಫಲಿತಾಂಶದ ಪ್ರಕಟವಾಗಿದ್ದು ; ಕಾಂಗ್ರೆಸ್ ಪಕ್ಷ ಜಯ ಸಾಧಿಸಿದೆ...ಹೌದು, ಗದಗ, ಕೂಡ್ಲಿಗಿ, ಚಾಮರಾಜ ನಗರ,ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ H.K.ಪಾಟೀಲ್(89,958), ಶ್ರೀನಿವಾಸ(1,04,753), ಪುಟ್ಟರಂಗಶೆಟ್ಟಿ(83,858),&nb...
Read more...Sat, May 13, 2023
ಮಹಾಲಕ್ಷ್ಮಿ ಲೇಔಟ್ : ರಾಜ್ಯ ವಿಧಾನಸಭಾ ಚುನಾವಣೆಯ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಫಲಿತಾಂಶದ ಪ್ರಕಟವಾಗಿದ್ದು ; ಬಿಜೆಪಿ ಪಕ್ಷ ಜಯ ಸಾಧಿಸಿದೆ...ಹೌದು, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ 96,424 ಮತಗಳನ್ನು ಪಡೆಯುವ ಮೂಲಕ ಜಯಗಳಿ...
Read more...Sat, May 13, 2023
ವಿಜಯಪುರ : ಇಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ್ 9,690 ಅಂತರದ ಗೆಲುವು ಸಾಧಿಸಿದ್ದಾರೆ...ಯಶವಂತರಾಯಗೌಡ ಪಾಟೀಲ್ ಗೆ 70, 267 ಮತಗಳನ್ನು ಪಡೆದು ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ನ ಬಿ ಡಿ ಪಾಟೀಲರನ್ನು ಸೋಲಿಸಿದ್ದಾರೆ...
Read more...Sat, May 13, 2023
ಬೆಂಗಳೂರು : ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ; ಮೊದಲ ಸುತ್ತಿನ ಮತ ಎಣಿಕೆ ಪೂರ್ಣವಾಗಿದೆ... ಆರಂಭಿಕ ಹಂತದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರಾನೇರ ಪೈಪೋಟಿ ಕಂಡುಬರುತ್ತಿದ್ದು ಬಿಜೆಪಿ 96 ಮತ್ತು ಕಾಂಗ್ರೆಸ್ 106 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಜೆಡಿಎಸ್ 20 ಕ್ಷೇತ್ರಗಳಲ್ಲಿ ಮತ್ತು ಇತರರು 04 ಕ್ಷೇತ್ರಗಳಲ್ಲಿ ಮುನ್...
Read more...Sat, May 13, 2023
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಧಿಕೃತವಾಗಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ...ಈ ಬಾರಿ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶ ಇಂದು ಬಂದಿದ್ದು ; ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತೀರ್ಣರಾ...
Read more...Mon, May 08, 2023
ಚೆನ್ನೈ : ವಸತಿ ಪ್ರದೇಶವೊಂದರಲ್ಲಿ ಬಿಳಿ ಬಣ್ಣದ ಅಪರೂಪದ ಹಾವೊಂದು ಪತ್ತೆಯಾಗಿದೆ...ಕೊಯಂಬತ್ತೂರು ಕುರಿಚಿ ಪ್ರದೇಶದ ನಿವಾಸಿಗಳು ಬಿಳಿ ಹಾವನ್ನು ಕಂಡು ಅಚ್ಚರಿಗೀಡಾಗಿದ್ದು , ಅವರು ತಕ್ಷಣವೇ ಪರಿಸರ ಕಾರ್ಯಕರ್ತರನ್ನು ಸಂಪರ್ಕಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ವನ್ಯಜೀವಿ ಮತ್ತು ಪ್ರಕೃತಿ ಸಂರಕ್ಷಣಾ ಟ್ರಸ್ಟ್ ನ ಸ್ವಯಂ ಸೇವಕರು ಹಾವನ್ನು ಸುರಕ್ಷಿತವಾ...
Read more...Sun, May 07, 2023
ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ...ಮೇ 8, 9, 10 ಮತ್ತು 13ರಂದು ಮದ್ಯ ಮಾರಾಟ ನಿಷೇಧಿಸಲಾಗಿದ್ದು , ಮೇ 8ರ ಬೆಳಿಗ್ಗೆ 6 ಗಂಟೆಯಿಂದ ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿಗಳು ತೆರೆಯದಂತೆ ಸೂಚಿಸಲಾಗಿದೆ..ಮೇ 13 ಚುನಾವಣಾ ಫಲಿತಾಂಶದ ದಿನ ಬೆಳಗ್ಗೆ 6...
Read more...Thu, May 04, 2023
ಬೆಳಗಾವಿ : ರಾಮದುರ್ಗ ತಾಲ್ಲೂಕಿನ ಮುದೇನಕೊಪ್ಪ ಗ್ರಾಮದ ಹಿರಿಯ ಹೋರಾಟಗಾರರಾದ ವಿ ಪಿ ಕುಲಕರ್ಣಿ ಅವರ ಬೆಳಗಿನ ಜಾವ 3 ಗಂಟೆಗೆ ನಿಧನರಾಗಿದ್ದಾರೆ...ರಾಮದುರ್ಗಲ್ಲಿ ಪ್ರಜಾಸತ್ತಾತ್ಮಕ ಹೋರಾಟ ಪ್ರಾರಂಭಿಸಿದ ದುಡಿಯುವ ಜನರಿಗೆ, ಧ್ವನಿಯಾಗಿ ನಿಂತು ಇಡೀ ಬೆಳಗಾವಿ ಜಿಲ್ಲೆಯಲ್ಲಿ ರೈತ, ಕಾರ್ಮಿಕರ ಪರ ನಿರಂತರ ಹೋರಾಟ ನಡೆಸಿದ ಕ್ರಾಂತಿಕಾರಿ ನಾಯಕ ವಿ. ಪ...
Read more...Sat, Apr 29, 2023
ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ.74.64 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ , ರಾಜ್ಯದಲ್ಲಿ ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿದ್ದು ಉಡುಪಿ ಜಿಲ್ಲೆ ಎರಡನೇ ಸ್ಥಾನ, ಕೊಡಗು ಜಿಲ್ಲೆ ಮೂರನೇ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರ...
Read more...Fri, Apr 21, 2023
ಬೆಂಗಳೂರು : ಏಪ್ರಿಲ್ 24 ಅಥವಾ 25ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ... ಹೌದು, ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು ಏಪ್ರಿಲ್ 24 ಅಥವಾ 25ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳು ತಿಳಿಸಿವೆ...
Read more...Thu, Apr 20, 2023
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಏರಿಕೆ ಕಂಡ ಚಿನ್ನ- ಬೆಳ್ಳಿ ಬೆಲೆ ಇಂದು ಸ್ವಲ್ಪ ಇಳಿಕೆಯಾಗಿದೆ...ಹೌದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 62,730 ₹ ಆದರೆ 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 57,520 ₹ ಇದೆ...ಇನ್ನುಳಿದಂತೆ ಇಂದು 1 ಕೆ.ಜಿ. ಚಿನ್ನದ ಬೆಲೆ 77,278 ₹ ಇ...
Read more...Wed, Apr 19, 2023
ಬೆಂಗಳೂರು : 2023 ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಎರಡನೇ ಪಟ್ಟಿಯಲ್ಲಿ 43 ಕ್ಷೇತ್ರಗಳ ಅಭ್ಯರ್ಥಿ ಹೆಸರು ಪ್ರಕಟಿಸಿದ್ದು, ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಹೆಸರು ಘೋಷಣೆಯಾಗಿದೆ...
Read more...Sat, Apr 15, 2023
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ...ಎರಡನೇ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಿವರ :-
Read more...Thu, Apr 13, 2023
ಮಡಿಕೇರಿ : ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಅಥವಾ ಪಕ್ಷಗಳನ್ನು ಬಿಂಬಿಸುವ ಬ್ಯಾನರ್ಸ್, ಬಿತ್ತಿಪತ್ರಗಳು ಹಾಗೂ ಇತರೇ ಚಿತ್ರಗಳನ್ನು ಪೂರ್ವಾನುಮತಿ ಇಲ್ಲದೆ ಪ್ರದರ್ಶಿಸುವಂತಿಲ್ಲ ಎಂದು ಸಾರಿಗೆ ಅಧಿಕಾರಿ ಮಾಹಿತಿ ನೀಡಿದ್ದಾರೆ...
Read more...Mon, Apr 10, 2023
ಗುಜರಾತ್ : ಗೋದ್ರಾ ಹತ್ಯಾಕಾಂಡ ಪ್ರಕರಣದ 26 ಆರೋಪಿಗಳನ್ನು ಗುಜರಾತ್ನ ನ್ಯಾಯಾಲಯ ಖುಲಾಸೆಗೊಳಿಸಿದೆ...ಪಂಚಮಹಲ್ ಜಿಲ್ಲೆಯ ಕಲೋಲ್ನಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಲೀಲಾಭಾಯಿ ಚುಡಾಸಮಾ ಅವರು 26 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಖುಲಾಸೆ ಮಾಡಿದ್ದಾರೆ...
Read more...Sun, Apr 02, 2023
ಬೆಂಗಳೂರು : ಕಳೆದೆರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ...ರಾಜ್ಯ ರಾಜಧಾನಿಯಲ್ಲಿ ಇಂದು 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 61,780₹ ಇದ್ದರೆ ; 22ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 56,650₹ ಇದೆ...ಇನ್ನುಳಿದಂತೆ ಬೆಳ್ಳಿ ಬೆಲೆ ಏರಿಕೆ ಯಾಗಿದ್ದು ; 1 ಕೆ.ಜಿ. ಬೆಳ್ಳಿ ಬೆಲೆ 74,387₹ ...
Read more...Sun, Apr 02, 2023
ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮೇ.10 ರಂದು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದ್ದಾರೆ... ಚುನಾವಣೆ ಕುರಿತು ಇಂದು ನಡೆದ ಪ್ರತಿಕಾಗೋಷ್ಠಿಯಲ್ಲಿ ಮೇ.10 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ; ಮೇ.13 ರಂದು ಮತ ಎಣಿಕೆ ನಡೆಯಲಿದೆ ಹಾಗು ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಲಿದೆ ಎಂದು&...
Read more...Wed, Mar 29, 2023
ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.. ಆದರೆ ನಿಮಗೆ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಗೊತ್ತಿಲ್ಲ ಎಂದರೆ ಕೆಳಗಿನ ಸಲಹೆಗಳನ್ನು ಅನುಸರಿಸಿ ಕೇವಲ 5 ನಿಮಿಷಗಳಲ್ಲಿ ನಿಮ್ಮ ಮೊಬೈಲ್ ಬಳಸಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾ...
Read more...Tue, Mar 28, 2023
ಬೆಂಗಳೂರು : ಕಳೆದೆರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿಯ ದರ ಇಂದು ಏರಿಕೆಯಾಗಿದೆ...ರಾಜ್ಯ ರಾಜಧಾನಿಯಲ್ಲಿ ಇಂದು 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 62,230₹ ಇದ್ದರೆ ; 22ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 57,060₹ ಇದೆ...ಇನ್ನುಳಿದಂತೆ 1 ಕೆ.ಜಿ. ಬೆಳ್ಳಿ ಬೆಲೆ 72,252₹ ಇದ್ದರೆ&nbs...
Read more...Sat, Mar 25, 2023
ಬೆಂಗಳೂರು : ಮಾಜಿ ಸಚಿವ ಅಂಜನಾಮೂರ್ತಿ(72) ಹೃದಯಾಘಾತದಿಂದ ನಿಧನರಾಗಿದ್ದಾರೆ..ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ಅಂಜನಾಮೂರ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ...
Read more...Thu, Mar 23, 2023
ಬೆಂಗಳೂರು : ನಿನ್ನೆಗಿಂತ ಇಂದು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಇಳಿಕೆ ಯಾಗಿದೆ...ರಾಜ್ಯ ರಾಜಧಾನಿಯಲ್ಲಿ ಇಂದು 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 61,780₹ ಇದ್ದರೆ ; 22ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 56,650₹ ಇದೆ...ಇನ್ನುಳಿದಂತೆ 1 ಕೆ.ಜಿ. ಬೆಳ್ಳಿ ಬೆಲೆ 70,121₹ ಇದ್ದರೆ 10 ಗ್ರಾಂ ಬೆಳ್ಳಿ 7,...
Read more...Wed, Mar 22, 2023
ಬೆಂಗಳೂರು : ಕಳೆದೆರೆಡು ದಿನಗಳಿಂದ ಏರಿಕೆ ಕಂಡಿದ್ದ ಆಭರಣದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆಯಾಗಿದೆ...ರಾಜ್ಯ ರಾಜಧಾನಿಯಲ್ಲಿ ಇಂದು 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 62,110₹ ಇದ್ದರೆ ; 22ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 56,950₹ ಇದೆ...ಇನ್ನುಳಿದಂತೆ 1 ಕೆ.ಜಿ. ಚಿನ್ನದ ಬೆಲೆ 70,460₹ ಇದ್ದರೆ&nb...
Read more...Tue, Mar 21, 2023
ಶಿವಮೊಗ್ಗ : ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯಂತಹ ಅನಿಷ್ಟ ಪದ್ದತಿಯನ್ನು ಹೋಗಲಾಡಿಸಲು ಎಲ್ಲಾ ಇಲಾಖೆಗಳು ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜಣ್ಣ ಸಂಕಣ್ಣನವರ್ ತಿಳಿಸಿದರು... ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್...
Read more...Tue, Mar 07, 2023
ಕೊಡಗು : ರಾಜ್ಯಾದ್ಯಂತ ಕಾಡ್ಗಿಚ್ಚಿನ ಹಾವಳಿಗೆ ಕಾಡುಗಳು ಹೊತ್ತಿ ಉರಿಯಲಾರಂಭಿಸಿದೆ...ಕೊಡಗಿನ ಭಾಗಮಂಡಲ ವ್ಯಾಪ್ತಿಯ ತಾವೂರು, ತಣ್ಣಿಮಾನಿ ಬೆಟ್ಟ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬಸರವಳ್ಳಿ,ಚಾರ್ಮಾಡಿ ಘಾಟಿನ ಗುಡ್ಡದ ತುದಿ ಹಾಗೂ ತೋಟಗಳಿಗೂ ಬೆಂಕಿ ಹರಡಿದ್ದು ; ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ...ಕಾಡ್ಗಿಚ್ಚಿನ ಬೆಂಕಿಯನ್ನು ನಂದಿಸಲು ಅರಣ್ಯ ಇ...
Read more...Mon, Mar 06, 2023
ತುಮಕೂರು : ಕೈ ಸಮಾವೇಶದ ವೇಳೆ ಕೆಳಗೆ ಜಾರಿಬಿದ್ದ ಮೋಸಂಬಿ ಹಾಗು ಸೇಬು ಹಣ್ಣುಗಳನ್ನು ಸಂಗ್ರಹಿಸಲು ಅಭಿಮಾನಿಗಳು ಮುಗಿಬಿದ್ದ ಘಟನೆ ನಡೆದಿದೆ.. ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಊರ್ಡಿಗೆರೆ ವೃತ್ತದ ಬಳಿ ಮಾಜಿ ಡಿಸಿಎಂ ಪರಮೇಶ್ವರ್ ಗೆ ಕ್ರೇನ್ ಮೂಲಕ ಮೂಸಂಬಿ ಹಾಗೂ ಸೇಬಿನ ಹಾರ ಹಾಕಲು ಅಭಿಮಾನಿಗಳು ಮುಂದಾಗಿದ್...
Read more...Mon, Mar 06, 2023
ಕೊಡಗು : 12 ಗ್ರಾಮ ಪಂಚಾಯತ್ಗಳಲ್ಲಿ (ಗ್ರೇಡ್-2ರಡಿ) ಸಮಗ್ರ ನಾಗರಿಕ ಸೇವಾ ಕೇಂದ್ರ ‘ಗ್ರಾಮ ಒನ್’ ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ... ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ದೊಡ್ಡಮಳ್ತೆ, ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ, ಸೋಮವಾರಪೇಟೆ ಹೋಬಳಿಯ ಗರ್ವಾಲೆ, ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಹೋಬಳಿಯ ಕೆದಕಲ್,...
Read more...Wed, Mar 01, 2023
ವಿಜಯಪುರ : ಪ್ರತಿ ವರ್ಷದಂತೆ ಈ ಬಾರಿಯೂ ಶಿವರಾತ್ರಿ ಜಾತ್ರೆಯಲ್ಲಿ ಬಬಲಾದಿ ಮಠದ ಸದಾಶಿವ ಮುತ್ಯಾ ಬರೆದಂತಹ ವರ್ಷದ ಕಾರ್ಣಿಕ ಭವಿಷ್ಯವನ್ನು ಸಿದ್ದು ಮುತ್ಯಾ ನುಡಿದಿದ್ದಾರೆ...ಹಾಗಾದರೆ ಈ ವರ್ಷದಲ್ಲಿ ರಾಜ್ಯ , ರಾಜಕೀಯ , ವಿಶ್ವ ಮತ್ತು ಜನಸಾಮಾನ್ಯರ ಸ್ಥಿತಿ ಹೇಗಿರಲಿದೆ ಎಂಬುದನ್ನು ತಿಳಿಯೋಣ ಬನ್ನಿ...ಈ ಸಂವತ್ಸರದಲ್ಲಿ ಸಜ್ಜನರೂ ದುರ್ಜನರ...
Read more...Wed, Feb 22, 2023
ಬೆಂಗಳೂರು : ಈ ಬಾರಿಯ ಬಜೆಟ್ನಲ್ಲಿ ಬೀದಿನಾಯಿಗಳ ಸಂರಕ್ಷಣೆ ಮತ್ತು ದತ್ತು ಸ್ವೀಕಾರಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿದೆ...ಬೀದಿನಾಯಿಗಳ ಆರೈಕೆ ಮತ್ತು ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಸರ್ಕಾರ ಆನ್ಲೈನ್ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಿದ್ದು ; ಆಸಕ್ತರು ತಮ್ಮ ಹೆಸರು ನೋಂದಾಯಿಸಿಕೊಂಡು ಬೀದಿನಾಯಿಗಳನ್ನು ದತ್ತು ಪಡೆಯಲು ಅ...
Read more...Fri, Feb 17, 2023
ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕೊನೆಯ ಬಜೆಟ್ ಮಂಡನೆಯಾಗಿದೆ..ಈಗಾಗಲೇ ಬಜೆಟ್ ಮಂಡನೆ ಆರಂಭವಾಗಿದ್ದು, ರಾಜ್ಯದ ರೈತರಪರ ಮುಖ್ಯಮಂತ್ರಿ ಹಲವು ಘೋಷಣೆಗಳನ್ನು ಪ್ರಕಟಿಸಿದ್ದಾರೆ...ರಾಜ್ಯದ ಅನ್ನದಾತನಿಗೆ ಈ ಬಾರಿ ಬಜೆಟ್ನಲ್ಲಿ ಸಿಕ್ಕ ಮುಖ್ಯಾಂಶಗಳು :-◆ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂಗಳಿಂದ 5 ಲಕ್ಷ ರೂಗಳ...
Read more...Fri, Feb 17, 2023
ವಿಜಯಪುರ : ಪ್ರಜಾದ್ವನಿ ಯಾತ್ರೆ ವೇಳೆಯಲ್ಲಿ ಬಾಲಕಿ ಓರ್ವಳು ಮಾಜಿ ಸಿಎಂ ಸಿದ್ದರಾಮಯ್ಯರ ಗೆಲುವಿಗಾಗಿ ತಾನು ಕೂಡಿಟ್ಟ 5000 ಸಾವಿರ ರೂಪಾಯಿ ಹಣವನ್ನು ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪ್ರಜಾದ್ವನಿ ಸಮಾವೇಶದಲ್ಲಿ ನಡೆದಿದೆ...ಹೌದು ಇಂದು ಪ್ರಜಾಧ್ವನಿ ಬಸ್ ಯಾತ್ರೆ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರವರಿಗೆ ಜ...
Read more...Sat, Feb 11, 2023
ಚೆನ್ನೈ : ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ...ಹೌದು, ಚೆನ್ನೈನ ನಿವಾಸದಲ್ಲಿ ತಲೆಗೆ ಪೆಟ್ಟು ಬಿದ್ದ ಸ್ಥಿತಿಯಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ...
Read more...Sat, Feb 04, 2023
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಘೋಷಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ...ಹೌದು, ಈ ಹಿಂದೆ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸರ್ಕಾರ ಸ್ಪಂದಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಸಭೆ ನಡೆಸಿ ಗ್ರಾಚ್ಯುಟಿ ಭರ...
Read more...Sat, Feb 04, 2023
ವಿಜಯಪುರ : ಪೋಲಿಸ್ ಇಲಾಖೆಗೆ ರಾಜೀನಾಮೆ ನೀಡಿ ಅಧಿಕೃತವಾಗಿ ರಾಜಕೀಯಕ್ಕೆ ಸಿಪಿಐ ಮಹೇಂದ್ರಕುಮಾರ ನಾಯಕ ಎಂಟ್ರಿಯಾಗಿದ್ದಾರೆ...2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ನಾಗಠಾಣ ಮೀಸಲು ಮತಕ್ಷೇತ್ರದಿಂದ ಸ್ಪರ್ಧಿಸಿ ಜನಸೇವೆ ಮಾಡಬೇಕು ಅನ್ನೋ ಉದ್ದೇಶದಿಂದ ಪೋಲೀಸ ಇಲಾಖೆಯಲ್ಲಿ ಹದಿಮೂರು(13) ವರ್ಷದ ಸೇವೆಗೆ ಪೂರ್ಣ ವಿರಾಮ ಕೊಟ್ಟ...
Read more...Thu, Feb 02, 2023
ತುಮಕೂರು : ಮೂಡನಂಬಿಕೆಗೆ ಪತ್ನಿಗೆ ವಿಚ್ಛೇದನ ನೀಡಲು ಕೊರ್ಟ್ ಮೆಟ್ಟಿಲೇರಿದ್ದ ಪತಿರಾಯನನ್ನ ನ್ಯಾಯಧೀಶರು ಬುದ್ಧಿ ಹೇಳಿ ದಂಪತಿಗಳನ್ನು ಒಂದು ಮಾಡಿರುವ ಘಟನೆ ನಡೆದಿದೆ... ಹೌದು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ಮಂಜುನಾಥ್, ಪಾರ್ವತಮ್ಮ ದಂಪತಿ ಐದು ವರ್ಷಗಳ ಬಳಿಕ ಒಂದಾಗಿದ್ದಾರೆ. ಪತಿ ಮಂಜುನಾಥ್ ಮೂಡನಂಬಿಕೆಗೆ ...
Read more...Thu, Feb 02, 2023
ದೆಹಲಿ : ಇಂದು ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಆಭರಣ ಮತ್ತು ಸಿಗರೇಟು ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ...ಹೌದು, ಸಿಗರೇಟ್, ಆಮದು ಮಾಡಿಕೊಂಡ ರಬ್ಬರ್ ಗೆ ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ಬ್ರಾಂಡೆಡ್ ಬಟ್ಟೆ ಸೇರಿದಂತೆ ಚಿನ್ನ ಬೆಳ್ಳಿ, ಪ್ಲಾಟಿನಂ, ವಜ್ರಗಳ ಬೆಲೆ ಕೂಡ ಏರಿಕೆ ಮಾಡಲಾಗಿದೆ... ಹೀಗಾಗಿ ಸಿಗರೇ...
Read more...Wed, Feb 01, 2023
ಬೆಂಗಳೂರು : SSLC ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ...ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದು; ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆ ನಡೆಯಲಿದೆ...SSLC ಅಂತಿಮ ವೇಳಾಪಟ್ಟಿ ವಿವರ :-
Read more...Thu, Jan 19, 2023
ವಿಜಯಪುರ : ನಗರದ ಜ್ಞಾನಯೋಗಾಶ್ರಮದ ಆವರಣದಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಯಿತು. ಹೌದು ಶ್ರೀ ಗಳ ಆಶಯದಂತೆ ಸಕಲ ವಿಧಿವಿಧಾನಗಳ ಮೂಲಕ ಶ್ರೀಗಳನ್ನು ಪೂರ್ವ ದಿಕ್ಕಿಗೆ ತಲೆ ಮಾಡಿ ಅಗ್ನಿ ಸ್ಪರ್ಶ ನೀಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.ಚಿತೆಗೆ ಶ್ರೀ ಗಂಧದ ಕಟ್ಟಿಗೆ ಬಳಸಲಾಗಿದ್ದು, ಕಟ್ಟಿಗೆಗಳನ್ನು ಬಾಲಗೋಟೆ ಜಿಲ್ಲೆ ಜಮಖಂಡಿ ತಾಲೂಕು ಹುಲ್ಯಾಳ ಗ್...
Read more...Tue, Jan 03, 2023
ತುಮಕೂರು : ವಿಚಾರಣೆಗೆ ಬಂದಿದ್ದ ವ್ಯಕ್ತಿಯ ಮೇಲೆ ಗೂಂಡಾವರ್ತನೆ ತೋರಿದ್ದ ಮುಖ್ಯ ಪೇದೆ ಕೇಶವ ನಾಯಕ್ ಅಮಾನತ್ತುಗೊಂಡಿದ್ದಾರೆ...ಇದನ್ನು ಓದಿ :- ವಿಚಾರಣೆಗೆ ಬಂದ ವ್ಯಕ್ತಿ ಮೇಲೆ ಪೋಲಿಸಪ್ಪನ ಗೂಂಡಾಗಿರಿ ; ಅವಾಚ್ಯ ಶಬ್ದ ಬಳಕೆ : ವಿಡಿಯೋ ವೈರಲ್..!ಹೌದು, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಅಮೃತೂರು ಪೊಲೀಸ್ ಠಾಣೆಯ ಪ್...
Read more...Sun, Nov 13, 2022
ವಿಜಯಪುರದಲ್ಲಿ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ನಾನು ಕುಮಾರ ಸ್ವಾಮಿಗೆ ಟೋಪಿ ಹಾಕಿಲ್ಲ ಬದಲಿಗೆ ಅವರೇ ನನ್ನನ್ನು 2013 ರ ಚುನಾವಣೆ ಬಳಿಕMLC ಮಾಡುವುದಾಗಿ 25 ಕೋಟಿ ಕೇಳಿದ್ದರು ಎಂದು ಸ್ಪೋಟಕ ಮಾಹಿತಿ ನೀಡಿದ್ದಾರೆ. ಹೌದು ವಿಜಯಪುರದಲ್ಲಿ ಮಾತಾಡಿದ ವಿಜುಪಾಟೀಲ್ ದೇವಾನಂದ ಚವ್ಹಾಣ ಬಿಜೆಪ...
Read more...Sat, Feb 09, 2019