Index

Job

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ನಾಳೆ ಕೊಪ್ಪಳದಲ್ಲಿ ನಡೆಯಲಿದೆ walk-in-interview..!

ಕೊಪ್ಪಳ :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್-ಇಂಟರ್‌ವ್ಯೂವನ್ನು ಮೇ 26ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ...ಜಿಯೋ ಮತ್ತು ಎಂ.ಎನ್.ಸಿ ಕಂಪನಿ (ಸೇಂಟ್ ಗೋಬಿನ್) ಬೆಂಗಳೂರು ಇವರು ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕ...

Read more...

Thu, May 25, 2023

ಶಿವಮೊಗ್ಗ | ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

ಶಿವಮೊಗ್ಗ : 2023-24 ನೇ ಸಾಲಿನಲ್ಲಿ ಶಿರಾಳಕೊಪ್ಪದ ಶಿವಶರಣೆ ಅಕ್ಕಮಹಾದೇವಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್  ಸಂಸ್ಥೆಯಲ್ಲಿರುವ ಪ್ರಥಮ ಡಿಪ್ಲೋಮೊ ಕೋರ್ಸ್‍ಗಳಿಗೆ ಮೇರೆಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ..ಎಸ್‍ಎಸ್‍ಎಲ್‍ಸಿ  ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ  ಮೀಸ...

Read more...

Sun, May 14, 2023

ಭಾರತೀಯ ವಾಯುಸೇನಾ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಶಿವಮೊಗ್ಗ :   ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ನೊಂದಾಯಿಸಲು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.50% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ವಿಭಾಗದ (ಮೆಕ್ಯಾ...

Read more...

Tue, Mar 28, 2023

ಫೆ.28 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ..!

ಮಡಿಕೇರಿ : ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ(ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ)ಗಳ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ಫೆಬ್ರವರಿ, 28 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೋಮವಾರಪೇಟೆ ತಾಲ್ಲೂಕಿನ ಸಂತ ಜೋಸೆಫರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ...ಈ ಮ...

Read more...

Fri, Feb 24, 2023

ಡಿ.30ಕ್ಕೆ ನಡೆಯಲಿದೆ ಅಣಬೆ ಬೇಸಾಯ ತರಬೇತಿ : ಆಸಕ್ತರು ಭಾಗವಹಿಸಿ..!

ಕೊಡಗು : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಡಿಸೆಂಬರ್, 30 ರಂದು ಬೆಳಗ್ಗೆ 10.30 ಗಂಟೆಗೆ ರೈತ, ರೈತ ಮಹಿಳೆಯರಿಗೆ ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಣಬೆ ಬೇಸಾಯ ಮತ್ತು ಮಣ್ಣು ಮಾದರಿ ಸಂಗ್ರಹಣೆ ವಿಷಯದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಅಣಬೆ ಬೇಸಾಯದ ಪ್ರಗತಿಪರ ರೈತರಿಂದ ತರಬೇ...

Read more...

Wed, Dec 28, 2022

ರಾಜ್ಯಾದ್ಯಂತ 3,000 ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!

ರಾಜ್ಯದಲ್ಲಿ ಪೋಡಿ ಮುಕ್ತ ಅಭಿಯಾನ ಯೋಜನೆಯ ಅನುಷ್ಟಾನಕ್ಕೆ 3000 ಭೂಮಾಪಕರನ್ನು ನೇಮಕಾತಿ ಮಾಡಲು ಕಂದಾಯ ಇಲಾಖೆ ಅಧಿಸೂಚನೆ ಹೊರಡಿಸಿದೆ.ಇದಕ್ಕೂ ಮೊದಲು ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಯ ಜಾರಿಗೆ ಸರ್ಕಾರ ತಡೆ ಹಿಡಿದಿತ್ತು. ಇದೀಗ ನೇಮಕಾತಿಗೆ ಮತ್ತೆ ಚಾಲನೆ ದೊರೆತಿದೆ...ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 21, 2022 ಕಡೇ ದಿನಾಂಕವಾಗಿದೆ. ಫೆಬ್ರವರಿ ಅಥವಾ...

Read more...

Fri, Dec 31, 2021