"ರಾಗಾ"ವನ್ನು ಅನರ್ಹಗೊಳಿಸಿ ಮೋದಿ ಸರ್ಕಾರ ತನ್ನ ಹೇಡಿತನ ಜಾಹೀರುಗೊಳಿಸಿದೆ : ಸಿದ್ದರಾಮಯ್ಯ..!

Sat, Mar 25, 2023

ಬೆಂಗಳೂರು :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪರ ನಿಂತು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ...


ಹೌದು, ಇಂಡಿಯಾ ವಿತ್ ಆರ್.ಜಿ. ಎಂಬ ಅಭಿಯಾನದಡಿ ರಾಗಾ ಪರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ;  ರಾಹುಲ್ ಗಾಂಧಿ ಅವರು ಹೇಳುವ ಸತ್ಯವನ್ನು ಎದುರಿಸಲಾಗದ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ  ಅನರ್ಹಗೊಳಿಸಿ ತನ್ನ ಹೇಡಿತನ ಜಾಹೀರುಗೊಳಿಸಿದೆ..ಇದು ಪ್ರಜಾಪ್ರಭುತ್ವದಲ್ಲಿ ಒಂದು ಕರಾಳ ದಿನ ಎಂದು ಹೇಳಿದ್ದಾರೆ...

Like our news?